*ಸಮುದ್ರದಲ್ಲಿ ಸ್ನಾನಕ್ಕೆಂದೆ ಬೇರೆ ತೆರೆಗಳಿರುವುದಿಲ್ಲ, ಬಂದ ತೆರೆಗಳಿಗೆ ತಲೆಯೊಡ್ಡಿ ಸ್ನಾನ ಮುಗಿಸಬೇಕು. ಹಾಗೆಯೇ ಬದುಕಿನಲ್ಲಿ ಖುಷಿಗೆಂದೇ ಬೇರೆ ದಿನಗಳಿರುವುದಿಲ್ಲ, ಎಲ್ಲ ದಿನದಲ್ಲೂ ಖುಷಿ ಪಡಲು ಸಾಧ್ಯವಿದೆ, ಅದನ್ನು ಅನುಭವಿಸುವ ಮನಸ್ಸು ನಮ್ಮದಾಗಿರಬೇಕು.*
No comments:
Post a Comment